Breaking News

ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.

Spread the love

ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ  ಘಟನೆ  ತಡರಾತ್ರಿ ನಡೆದಿದೆ.

ಮುಚ್ಚಂಡಿ ಗ್ರಾಮದ ಆನಂದ ಮಾರುತಿ ಕೋಲಕಾರ( 58) ಕೊಲೆಯಾದ ವ್ಯಕ್ತಿ.

ಈತ ನಿನ್ನೆ ರಾತ್ರಿ ಡಾಬಾದಲ್ಲಿ ಪಾರ್ಟಿ ಮುಗಿಸಿಕೊಂಡು ಗ್ರಾಮಕ್ಕೆ ತೆರಳುವ ವೇಳೆಯಲ್ಲಿ ಖನಗಾಂವ ಗ್ರಾಮದ ಸಮೀಪ ಕಳ್ಳನೆಂದು ಭಾವಿಸಿ,  ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.

ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ