Breaking News

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ

Spread the love

ದಾವಣಗೆರೆ: ಕಚೇರಿಯಲ್ಲಿಯೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಎಂ.ಬಿ.ಶಿವಕುಮಾರ್ (46) ಆತ್ಮಹತ್ಯೆ ಮಾಡಿಕೊಂಡಿರುವ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ. ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿ ಶಿವಕುಮಾರ್ ಅವರ ಶವ ನೇಣು ಬಿಗದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಗಾಂಧೀನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಅಗ್ನಿಅವಘಡಕ್ಕೆ 4 ಕಾರುಗಳು ಭಸ್ಮ

Spread the loveದಾವಣಗೆರೆ: ಇಲ್ಲಿನ ಪಿ.ಬಿ. ರಸ್ತೆಯ ಎಲ್‌ಐಸಿ ಕಚೇರಿ ಸಮೀಪದ ಗ್ಯಾರೇಜ್‌ನಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ