Breaking News

ಕೊರೋನಾ ಭೀತಿ: ಮುಂಜಾಗ್ರತಾ ಕ್ರಮವಾಗಿ ಗೋಕಾಕ ಗ್ರಾಮದೇವತೆ ಜಾತ್ರೆ ಎರಡು ವರ್ಷ ಮುಂದೂಡಿಕೆ

Spread the love

ಗೋಕಾಕ: ಐದು ವರ್ಷಗಳಿಗೊಮ್ಮೆ ನಡೆಯುತ್ತಿದ್ದ ಗೋಕಾಕ‌ ಗ್ರಾಮ‌‌ ದೇವತೆ ಜಾತ್ರೆಯನ್ನು ಕೊರೋನಾ‌ ಸೊಂಕು ಮತ್ತು ಇತರೆ ಕಾರಣಗಳಿಂದ ಜಾರಕಿಹೊಳಿ ಸಹೋದರರ ಮಾರ್ಗದರ್ಶನದಂತೆ ಎರಡು ವರ್ಷಗಳ ಕಾಲ ಮುಂದೂಡಲಾಗಿದೆ ಎಂದು ಜಾತ್ರಾ ಕಮಿಟಿ ಪ್ರಕಟಿಸಿದೆ

ಇಲ್ಲಿನ ಎನ್ ಎಸ್ ಎಪ್ ಅತಿಥಿ ಗೃಹದಲ್ಲಿ ಜಾತ್ರೆ ಕಮಿಟಿ ಸದಸ್ಯರಾದ ಸಿದ್ಧಲಿಂಗ ದಳವಾಯಿ ಮತ್ತು ಎಸ್.ಎ.‌ಕೋತವಾಲ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜೂನ 22 ರಿಂದ ನಡಯಬೇಕಾಗಿದ್ದ ಜಾತ್ರೆಯನ್ನು ಕೊರೋನಾ ಮಾರಣಾಂತಿಕ ವೈರಸ್ ನಿಂದಾಗಿ ಎರಡು ವರ್ಷಗಳ ಕಾಲ ಮುಂದೂಡಲು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಮಿತಿ ತಿಳಿಸಿದೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ