Breaking News
Home / ಅಂತರಾಷ್ಟ್ರೀಯ / ಬೆಳಗಾವಿ : ಹೃದಯಾಘಾತದಿಂದ ಗ್ರಾಪಂ.ಚುನಾವಣೆಯ ಕಣದಲ್ಲಿದ್ದ ಅಭ್ಯರ್ಥಿ ಸಾವು

ಬೆಳಗಾವಿ : ಹೃದಯಾಘಾತದಿಂದ ಗ್ರಾಪಂ.ಚುನಾವಣೆಯ ಕಣದಲ್ಲಿದ್ದ ಅಭ್ಯರ್ಥಿ ಸಾವು

Spread the love

ಚಿಕ್ಕೋಡಿ : ಗ್ರಾಪಂ. ಚುನಾವಣೆಯ ಕಣದಲ್ಲಿದ್ದಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲ್ಲೂಕಿನ ಜೋಡಕುರಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಮಾರುತಿಗೌಡ ಭೀಮಗೌಡ ಪಾಟೀಲ್(65) ಬೆಳಿಗ್ಗೆ ಚಹಾ ಕುಡಿಯುತ್ತಲೇ ಕೊನೆಯುಸಿರೆಳಿದ್ದಾರೆ. ಇವರು ಗ್ರಾಮದ ವಾರ್ಡ್ ನಂ.3ರಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಡಿ.27ರಂದು ಮತದಾನ ನಡೆಯಲಿದೆ. ಮಾರುತಿಗೌಡ ಅವರು ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ