Breaking News

ಬೆಳಗಾವಿ : ಹೃದಯಾಘಾತದಿಂದ ಗ್ರಾಪಂ.ಚುನಾವಣೆಯ ಕಣದಲ್ಲಿದ್ದ ಅಭ್ಯರ್ಥಿ ಸಾವು

Spread the love

ಚಿಕ್ಕೋಡಿ : ಗ್ರಾಪಂ. ಚುನಾವಣೆಯ ಕಣದಲ್ಲಿದ್ದಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲ್ಲೂಕಿನ ಜೋಡಕುರಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಮಾರುತಿಗೌಡ ಭೀಮಗೌಡ ಪಾಟೀಲ್(65) ಬೆಳಿಗ್ಗೆ ಚಹಾ ಕುಡಿಯುತ್ತಲೇ ಕೊನೆಯುಸಿರೆಳಿದ್ದಾರೆ. ಇವರು ಗ್ರಾಮದ ವಾರ್ಡ್ ನಂ.3ರಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಡಿ.27ರಂದು ಮತದಾನ ನಡೆಯಲಿದೆ. ಮಾರುತಿಗೌಡ ಅವರು ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ