Breaking News

ಬೆಳಗಾವಿ : ಹೃದಯಾಘಾತದಿಂದ ಗ್ರಾಪಂ.ಚುನಾವಣೆಯ ಕಣದಲ್ಲಿದ್ದ ಅಭ್ಯರ್ಥಿ ಸಾವು

Spread the love

ಚಿಕ್ಕೋಡಿ : ಗ್ರಾಪಂ. ಚುನಾವಣೆಯ ಕಣದಲ್ಲಿದ್ದಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲ್ಲೂಕಿನ ಜೋಡಕುರಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಮಾರುತಿಗೌಡ ಭೀಮಗೌಡ ಪಾಟೀಲ್(65) ಬೆಳಿಗ್ಗೆ ಚಹಾ ಕುಡಿಯುತ್ತಲೇ ಕೊನೆಯುಸಿರೆಳಿದ್ದಾರೆ. ಇವರು ಗ್ರಾಮದ ವಾರ್ಡ್ ನಂ.3ರಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಡಿ.27ರಂದು ಮತದಾನ ನಡೆಯಲಿದೆ. ಮಾರುತಿಗೌಡ ಅವರು ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು.


Spread the love

About Laxminews 24x7

Check Also

ಮಲಪ್ರಭಾ ಮತ್ತು ಘಟಪ್ರಭಾ ಯೋಜನೆ ಕಾಡಾ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಯುವರಾಜ್ ಕದಂ

Spread the loveಮಲಪ್ರಭಾ ಮತ್ತು ಘಟಪ್ರಭಾ ಯೋಜನೆ ಕಾಡಾ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಯುವರಾಜ್ ಕದಂ ಅವರು ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ