Breaking News
Home / ರಾಜ್ಯ / ಅಪಹರಣಕ್ಕೆ ಒಳಗಾದ ಮಹಿಳೆಯನ್ನು ಪತ್ತೆ ಹಚ್ಚಲು ಯಶಸ್ವಿ

ಅಪಹರಣಕ್ಕೆ ಒಳಗಾದ ಮಹಿಳೆಯನ್ನು ಪತ್ತೆ ಹಚ್ಚಲು ಯಶಸ್ವಿ

Spread the love

ಡಿ.25ರಂದು ಶಿರಸಿಯ ಬಸವೇಶ್ವರ ನಗರದಿಂದ  ಋತಿಕಾ/ ಮಣಿಕಂಠ ಕೊಡಿಯಾ ವಯಾ ೧೮ ವರ್ಷ ಇವಳನ್ನು ಅವಳ  ತಾಯಿ ರೂಪಾ ಶಿರ್ಸೆಕರ್, ಕಿರಣ ಬೆಲ್ಲದ್ ಹಾಗೂ ಇತರ ನಾಲ್ಕೈದು ಜನ ಸೇರಿ ಬಲವಂತವಾಗಿ ಅಪಹರಿಸಿಕೊಂಡು ಹೋದ ಬಗ್ಗೆ ಗಂಡ ಮಣಿಕಂಠ ಕೊಡಿಯಾ ನೀಡಿದ ದೂರಿನ ಆಧಾರದ ಮೇಲೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ್ದ ಶಿರಸಿ ಪೊಲೀಸರು ಡಿಎಸ್ಪಿ ರವಿ ಡಿ ನಾಯ್ಕ  ಸಿಪಿಐ  ಪ್ರದೀಪ್ ಬಿಯು ಮಾರ್ಗದರ್ಶನದಲ್ಲಿ ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪಿಎಸ್ಐ ನಾಗಪ್ಪ ಬಿ ನೇತೃತ್ವದ ಎಎಸ್ಐ ಶಿವಕುಮಾರ ಪೂಜಾರಿ, ಸಿಬ್ಬಂದಿಗಳಾದ ರೋನಾಲ್ಡ ಅಲ್ಮೇಡಾ, ಮೋಹನ ನಾಯ್ಕ, ವೆಂಕಟೇಶ ನಾಯಕ, ಪ್ರದೀಪ್ ಕೈಟಕರ್ ರವರನ್ನು ಒಳಗೊಂಡ ತಂಡ ಇಂದು ಅಪಹರಣಕ್ಕೆ ಒಳಗಾದ ಮಹಿಳೆಯನ್ನು ಪತ್ತೆ ಹಚ್ಚಲು ಯಶಸ್ವಿಯಾಗಿದೆ.

Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ