Breaking News

ರಮೇಶ್ ಜಾರಕಿಹೊಳಿ ಅವರ ಬಲಗೈ ಬಂಟನಿಗೆ ಗೆಲುವು

Spread the love

ಗೋಕಾಕ ತಾಲೂಕಿನ ಗುಜನಾಳ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭೀಮಗೌಡ ಪೊಲೀಸ್ ಗೌಡರ ಭರ್ಜರಿ ಜಯ ಸಾಧಿಸಿದ್ದಾರೆ.

 

ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಬೆಂಬಲಿಗರಾಗಿರುವ ಪೊಲೀಸ್ ಗೌಡರ ವಿಜಯ ಗ್ರಾಮದಲ್ಲಿ ನವೋತ್ಸಾಹ ತಂದಿದೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ