Breaking News

ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ.

Spread the love

ಶ್ರೀ ಲಕ್ಷ್ಮಣರಾವ್ ರಾಮಪ್ಪ ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯತಿಥಿ ; ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ

ದೈವಿ ಸ್ವರೂಪಿಯಾಗಿದ್ದ ನೀವುಗಳು
ನಮ್ಮನ್ನಗಲಿ 9 ವರ್ಷ ಕಳೆದವು. ನಿಮ್ಮ ಬದುಕು ಆಧರ್ಶಗಳು ನಮಗೆ ದಾರಿದೀಪವಾಗಿದ್ದು, ನಿಮ್ಮ ಸವಿ ನೆನಪು ನಮ್ಮ ಹೃದಯದಲ್ಲಿ ಸದಾ ಹಚ್ಚ್ ಹಸರಾಗಿದೆ.

ನಿಮ್ಮ ಸರಳ ಸಜ್ಜನಕೆಯ ಜೀವನ, ಮಾರ್ಗದರ್ಶನ ಅವಿಸ್ಮರಣೇಯ.
ಸಹಾಯ ಬಯಸಿದವರಿಗೆ ಪ್ರೀತಿ ವಿಶ್ವಾಸಗಳಿಂದ ಕೂಡಿದ ಸಹಕಾರದ ಅಭಯ ಹಸ್ತ ನೀಡಿ ಕರ್ಮಯೋಗಿಯಾಗಿದ್ದ ನಿಮ್ಮ ಜೀವನದ ತತ್ವಾಧರ್ಶಗಳು ನಮ್ಮೆಲ್ಲರ ಬಾಳಿಗೆ ಸದಾ ಸ್ಪೂರ್ತಿಯಾಗಿದೆ. ದಯಾಮಯನಾದ ಭಗವಂತನು ನಿಮ್ಮ ದಿವ್ಯ ಆತ್ಮಕ್ಕೆ ಚಿರಶಾಂತಿಯನ್ನು ದಯಪಾಲಿಸಲೆಂದು ಕೋರುವ.

ಶ್ರೀ ಲಕ್ಷ್ಮಣರಾವ್ ರಾಮಪ್ಪ ಜಾರಕಿಹೊಳಿ ಹಾಗೂ
ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಅವರ 9ನೇ ಪುಣ್ಯಸ್ಮರಣೆಯ
ಈ ದಿನ ಅವರ ಪಾದಪದ್ಮಗಳಿಗೆ ನನ್ನ ಪ್ರಣಾಮಗಳು.

 


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ