Breaking News
Home / ರಾಜ್ಯ / ಊರಿನ ಜನ ತನಗೆ ಮತ ಹಾಕಿಲ್ಲವೆಂದು ಕೋಪಗೊಂಡ ಪರಾಜಿತ ಅರ್ಥಿಯೊಬ್ಬ ರಸ್ತೆ ಬಂದ್ ಮಾಡಿ ದರ್ಪ ಮೆರೆದಿದ್ದಾನೆ

ಊರಿನ ಜನ ತನಗೆ ಮತ ಹಾಕಿಲ್ಲವೆಂದು ಕೋಪಗೊಂಡ ಪರಾಜಿತ ಅರ್ಥಿಯೊಬ್ಬ ರಸ್ತೆ ಬಂದ್ ಮಾಡಿ ದರ್ಪ ಮೆರೆದಿದ್ದಾನೆ

Spread the love

ಕೋಲಾರ: ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ನಡೆದು ಫಲಿತಾಂಶ ಪ್ರಕಟವಾದ ಅದರ ಎಫೆಕ್ಟ್​ ಈ ಊರಿನವರಿಗೆ ಸಂಕಷ್ಟ ತಂದಿದೆ.

ಊರಿನ ಜನ ತನಗೆ ಮತ ಹಾಕಿಲ್ಲವೆಂದು ಕೋಪಗೊಂಡ ಪರಾಜಿತ ಅರ್ಥಿಯೊಬ್ಬ ರಸ್ತೆ ಬಂದ್ ಮಾಡಿ ದರ್ಪ ಮೆರೆದಿದ್ದಾನೆ. ಇಂತಹ ಘಟನೆ ಮಾಲೂರು ತಾಲೂಕಿನ ಅಗ್ರಹಾರ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ
ಚುನಾವಣೆಗೆ ಸ್ಪರ್ಧಿಸಿದ್ದ ಗಿರಿಗೌಡ ಎಂಬಾತ ಸೋಲು ಕಂಡಿದ್ದಾರೆ. ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಅಂದರೆ ನಿನ್ನೆ (ಬುಧವಾರ) ರಾತ್ರಿಯೇ ಅಗ್ರಹಾರ ಹೊಸಹಳ್ಳಿ ಗ್ರಾಮದಿಂದ ಹುಣಿಸೆದಿನ್ನೆಗೆ ಹೋಗುವ ರಸ್ತೆಯಲ್ಲಿ ಜೆಸಿಬಿ ಮೂಲಕ ಗುಂಡಿ ತೆಗೆದು ಗ್ರಾಮಸ್ಥರಿಗೆ ತೊಂದರೆ ಮಾಡಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ