Breaking News
Home / Uncategorized / ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು: ಸಿದ್ದರಾಮಯ್ಯ

ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು: ಸಿದ್ದರಾಮಯ್ಯ

Spread the love

ಚಿಕ್ಕಮಗಳೂರು : ಹನುಮ ಹುಟ್ಟಿದ ಡೇಟ್ ಗೊತ್ತಿಲ್ಲ ಎಂದಿದ್ದೇ ತಪ್ಪಾ..? ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಡೂರಿನಲ್ಲಿ ವಾಗ್ಧಾಳಿ ನಡೆಸಿದ್ದಾರೆ.

ಹನುಮ ಹುಟ್ಟಿದ ಡೇಟ್ ಗೊತ್ತಿಲ್ಲ ಎಂದಿದ್ದೇ ತಪ್ಪಾ..? ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು , ಬಿಜೆಪಿಯವ್ರೂ ನನ್ನ ಮೇಲೆ ಬೀಳ್ತಾರೆ, ಜೆಡಿಎಸ್ ನವರೂ ನನ್ನ ಮೇಲೆ ಬೀಳ್ತಾರೆ, ನನ್ನ ರಕ್ಷಣೆಗೆ ನೀವೆ ಬರಬೇಕು ಎಂದು ಮಾಧ್ಯಮಗಳನ್ನು ಕೇಳಿಕೊಂಡಿದ್ದಾರೆ.

ಹಸು ವಯಸ್ಸಾದ ಮೇಲೆ ಸಾಕೋರು ಯಾರು.? ಮಾರಾಟ ಮಾಡಬೇಡಿ ಎಂದು ನೀವು ಹೇಳಿದ್ರೆ ಸಾಕೋರು ಯಾರು..? ಗೋ ಮಾತೆ ಪೂಜೆ ಮಾಡೋರು ಹಸುಗಳನ್ನು ಸಾಕ್ತಾರಾ ಎಂದು ಪ್ರಶ್ನಿಸಿದ್ದಾರೆ.

ನಾನು ದನದ ಮಾಂಸ, ಎಮ್ಮೆ ಮಾಂಸ ತಿಂದಿಲ್ಲ, ತಿನ್ನಬೇಕು ಅನಿಸಿದ್ರೆ ತಿನ್ನುತ್ತೀನಿ ಅಂದೆ, ನನ್ನ ಇಷ್ಟ ನೀನು ಯಾವನ್ ಕೇಳೋಕೆ , ನಂಗಿಷ್ಟ ನಾನು ತಿಂತೀನಿ ಅಂದೆ. ಅದಕ್ಕೆ ನನ್ನ ಬಗ್ಗೆ ಭಾರೀ ಆರೋಪ. ಟೀಕೆಗಳು ಬರ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ


Spread the love

About Laxminews 24x7

Check Also

ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಬೆಳಗಾವಿಗೆ ಬೆಂಗಳೂರು ಸ್ಥಾನಮಾನಕ್ಕೆ ಪ್ರಯತ್ನ- ಜಗದೀಶ ಶೆಟ್ಟರ್ ಮೂಡಲಗಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಶೆಟ್ಟರ್ ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ