Breaking News

ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಕೇಂದ್ರ ಆಯುಷ್ ಖಾತೆ ರಾಜ್ ಸಚಿವ ಶ್ರೀಪಾದ ನಾಯಕ ಅವರನ್ನು ಪಣಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Spread the love

ಅಂಕೋಲಾ – ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಕೇಂದ್ರ ಆಯುಷ್ ಖಾತೆ ರಾಜ್ ಸಚಿವ ಶ್ರೀಪಾದ ನಾಯಕ ಅವರನ್ನು ಪಣಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಅಂಕೋಲಾದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಅವರನ್ನು ಅಂಬುಲೆನ್ಸ್ ಮೂಲಕ ಗೋವಾಕ್ಕೆ ಕರೆದೊಯ್ಯಲಾಗಿದೆ.
ಸೋಮವಾರ ಸಂಜೆ ಅಂಕೋಲಾ ಬಳಿ ಸಚಿವರ ಕಾರು ಪಲ್ಟಿಯಾಗಿ ಪತ್ನಿ ವಿಜಯಾ ಮತ್ತು ಆಪ್ತಸಹಾಯಕ ದೀಪಕ್ ಸಾವಿಗೀಡಾಗಿದ್ದಾರೆ. ಸಚಿವರು ಗಾಯಗೊಂಡಿದ್ದಾರೆ.
ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಅಪಘಾತವಾಗಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ