Breaking News

ಮುನಿರತ್ನ ಅವರಿಗೆ ಕೊನೆಗೂ ಕೈತಪ್ಪಿದ ಸಚಿವ ಸ್ಥಾನ

Spread the love

ಬೆಂಗಳೂರು: ಶಾಸಕ ಮುನಿರತ್ನ ಅವರಿಗೆ ಕೊನೆಗೂ ಸಚಿವ ಸ್ಥಾನ ಕೈತಪ್ಪಿದ್ದು, 7 ಶಾಸಕರಿಗೆ ಮಾತ್ರ ನೂತನ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, 7 ನೂತನ ಸಚಿವರ ಪಟ್ಟಿಯನ್ನು ಈಗಾಗಲೇ ರಾಜಭವನಕ್ಕೆ ಕಳುಹಿಸಲಾಗಿದೆ. ಅವರಲ್ಲಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ಹಾಗೂ ಅಂಗಾರ ಅವರು ಇದ್ದಾರೆ ಎಂದರು.

Bengaluru: Munirathna's open invite to seer triggers BJP's wrath

 

ಇನ್ನು ಒಂದು ಸ್ಥಾನವನ್ನು ಖಾಲಿ ಬಿಡಲಾಗಿದೆ. ಹೈಕಮಾಂಡ್ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಅವರು ಬಂದ ಬಳಿಕ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.


Spread the love

About Laxminews 24x7

Check Also

30 ದಿನ ಜೈಲಿಗೆ ಹೋದರೆ ಪ್ರಧಾನಿ, ಸಿಎಂ, ಸಚಿವರು ವಜಾ – ಮಸೂದೆಗೆ ಸಿದ್ಧತೆ

Spread the loveನವದೆಹಲಿ: ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ