Breaking News

ಉಮೇಶ ಕತ್ತಿ ಸೇರಿ ಏಳು ಜನರಿಗೆ ಸಚಿವ ಭಾಗ್ಯ

Spread the love

ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ.

ನೂತನ ಸಚಿವರ ಪಟ್ಟಿ ರಾಜಭವನ ತಲುಪಿದ್ದು, ಕತ್ತಿ ಅವರೊಂದಿಗೆ ಎಂಟಿಬಿ ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಮುರುಗೇಶ ನಿರಾಣಿ, ಸಿ.ಪಿ.ಯೋಗೇಶ್ವರ ಸಚಿವರಾಗುತ್ತಿದ್ದಾರೆ‌. ಇನ್ನೂ ಒಂದೆರಡು ಬದಲಾವಣೆ ನಿರೀಕ್ಷಿಸಲಾಗಿದೆ.
ಬಿಜೆಪಿ ಸರ್ಕಾರದಲ್ಲಿ ನೂತನವಾಗಿ ಸಂಪುಟ ಸೇರುವ ಸಚಿವರ ಮಾಹಿತಿ.

1- ಉಮೇಶ ಕತ್ತಿ
2- ಎಂಟಿಬಿ ನಾಗರಾಜ
3- ಆರ್.ಶಂಕರ
4- ಎಸ್.ಅಂಗಾರ
5- ಅರವಿಂದ ಲಿಂಬಾವಳಿ
6- ಸಿ.ಪಿ.ಯೋಗೆಶ್ವರ
7-ಮುರಗೇಶ ನಿರಾಣಿ.
ಇಂದು ಸಂಜೆ 3 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ವಿ.ಆರ್.ವಾಲಾ ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.


Spread the love

About Laxminews 24x7

Check Also

ಜಾನಪದ ವಿವಿ ಮೌಲ್ಯಮಾಪನ ಕುಲಸಚಿವರ ರಾಜೀನಾಮೆ ವದಂತಿಗೆ ತೆರೆ

Spread the loveಹಾವೇರಿ: ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಗೊಟಗೋಡಿಯಲ್ಲಿರುವ ಜಾನಪದ ವಿಶ್ವವಿದ್ಯಾಲಯ ಈ ಬಾರಿ ಮೌಲ್ಯಮಾಪನ ಕುಲಸಚಿವ ಡಾ.ಕೆ.ಶಿವಶಂಕರ್ ರಾಜೀನಾಮೆ ಕುರಿತ ವಿಷಯಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ