Breaking News
Home / ಜಿಲ್ಲೆ / ಬ್ಲಿಂಚಿಗ್ ಪೌಡರ್ ಸಿಂಪಡಿಸಿ ಬಳಿಕ ಕ್ಷೇತ್ರದ ಜನರಿಗೆ ಜಾಗೃತಿ ಮೂಡಿಸಿದ ಶಾಸಕಿ ಹೆಬ್ಬಾಳ್ಕರ್

ಬ್ಲಿಂಚಿಗ್ ಪೌಡರ್ ಸಿಂಪಡಿಸಿ ಬಳಿಕ ಕ್ಷೇತ್ರದ ಜನರಿಗೆ ಜಾಗೃತಿ ಮೂಡಿಸಿದ ಶಾಸಕಿ ಹೆಬ್ಬಾಳ್ಕರ್

Spread the love

ಬೆಳಗಾವಿ: ಮಹಾಮಾರಿ ಕೊರೊನಾ ಸೋಂಕು ಹೊಡೆದೊಡಿಸಲು ಪ್ರತಿಯೊಬ್ಬರು ಬೆಂಬಲಿ ಮನೆಯಲ್ಲಿಯೇ ಕಾಲ ಕಳೆಯುವಂತೆ  ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮ ಪಂಚಾಯಿತಿ  ವ್ಯಾಪ್ತಿಯ ಕಾಲೋನಿಗಳಲ್ಲಿ ಬ್ಲಿಂಚಿಗ್ ಪೌಡರ್ ಸಿಂಪಡಿಸಿ ಬಳಿಕ  ಕ್ಷೇತ್ರದ ಜನರಿಗೆ ಜಾಗೃತಿ ಮೂಡಿಸಿದ ಅವರು,  ಬಹಳಷ್ಟು ಜನರು ತರಕಾರಿಗಾಗಿ ದಿನಸಿ ಅಂಗಡಿಗಳಲ್ಲಿ ಮುಗಿ ಬೀಳುತ್ತಿದ್ದಾರೆ.  ನಮ್ಮನ್ನು  ನಾವು ಕಾಪಾಡಿಕೊಳ್ಳಬೇಕಿದೆ. 25  ಲಕ್ಷ ಜನಸಂಖ್ಯೆ ಇರುವ ಬೆಳಗಾವಿ ಜಿಲ್ಲೆಯಲ್ಲಿ  ಕೇವಲ 82 ವೆಂಟಿಲೇಟರ್ ಗಳಿವೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ  ಜನರು ಮನೆಯಲ್ಲಿಯೇ ಉಳಿದುಕೊಂಡು ಲಾಕ್ ಡೌನ್ ಗೆ ಬೆಂಬಲಿಸಬೇಕು ಎಂದು ಹೇಳಿದ್ರು.

ಇದಕ್ಕೂ ಮೊದಲು ಶಾಸಕಿ ಹೆಬ್ಬಾಳ್ಕರ್ ಹಿಂಡಲಗಾ ವ್ಯಾಪ್ತಿಯ ಕಾಲೋನಿಯೊಂದರಲ್ಲಿ ಸ್ವತಃ ತಾವೇ ಬ್ಲಿಚಿಂಗ್ ಪೌಡರ್ ಸಿಂಪಡಿಸಿ ಗಮನ ಸೆಳೆದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ