Breaking News

ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

Spread the love

 

ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಇದರ ವತಿಯಿಂದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರ.ನಿಧಿ ಸಮರ್ಪಣಾ ಅಭಿಯಾನವನ್ನು ಗೋಕಾಕ ನಗರದ ವಾರ್ಡಗಳಿಗೆ ಇಂದು ಅಧಿಕೃತವಾಗಿ ಸಚಿವರಾದ ಶ್ರೀ ರಮೇಶ ಜಾರಕಿಹೊಳಿಯವರು ಗೋಕಾಕ ಜಾತ್ರಾ ಕಮಿಟಿ ವತಿಯಿಂದ 1ಲಕ್ಷರೂ ದೇಣಿಗೆ ನೀಡಿ ಅಭಿಯಾನಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಮಾನ್ಯ ವಿಭಾಗ ಸಂಘ ಚಾಲಕರಾದ ಶ್ರೀ ಮಲ್ಲಿಕಾರ್ಜುನ ಚುನಮರಿ,ಜಿಲ್ಲಾ ಸಂಘ ಚಾಲಕರಾದ ಎಂ.ವಾಯ್ ಹಾರುಗೇರಿ,ನಗರಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳಿ, ಸಂಯೋಜಕರಾದ ವಿಜಯ ಖಾರೇಪಠಾನ.ಸಹ ಸಂಯೋಜಕರಾದ ಲಕ್ಕಪ್ಪ ತಹಸೀಲ್ದಾರ ನಾರಾಯಣ ಭಟ್ಟ ಸೇರಿದಂತೆ ನಗರದ ಮುಖಂಡರು,ಬಿಜೆಪಿ ಹಾಗೂ ಹಿಂದೂಪರ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕಾರವಾರ ಕರಾವಳಿ ಉತ್ಸವದಲ್ಲಿ ಮಾನವೀಯತೆ ಮೆರುಗು: ಗಣ್ಯರಿಗಲ್ಲ, ವಿಶೇಷಚೇತನ ಮಕ್ಕಳಿಗೆ ಸಿಕ್ಕಿತು ‘ಹಾರುವ’ ಭಾಗ್ಯ!

Spread the loveಕಾರವಾರ: ಏಳು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಅರಬ್ಬಿ ಸಮುದ್ರತೀರದಲ್ಲಿ ನಡೆಯುತ್ತಿರುವ ‘ಕರಾವಳಿ ಉತ್ಸವ’ವು ಈ ಬಾರಿ ಕೇವಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ