Breaking News

ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡದಂತೆ ಕಮಿಷನರ್​ ಭಾಸ್ಕರ್ ರಾವ್, ನಗರ ಪೊಲೀಸರಿಗೆ ಖಡಕ್​ ಆದೇಶ

Spread the love

ಬೆಂಗಳೂರು: ಲಾಕ್​ಡೌನ್​ ಆದೇಶ ಉಲ್ಲಂಘಿಸುವ ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡದಂತೆ ಕಮಿಷನರ್​ ಭಾಸ್ಕರ್ ರಾವ್, ನಗರ ಪೊಲೀಸರಿಗೆ ಖಡಕ್​ ಆದೇಶ ನೀಡಿದ್ದಾರೆ.

ಪೊಲೀಸರು ಸಾರ್ವಜನಿಕರೊಂದಿಗೆ ಸಂಯಮದಿಂದ ವರ್ತಿಸಬೇಕು. ವೃದ್ದರು, ಮಹಿಳೆಯರಿಗೆ ಗೌರವ ನೀಡಿ. ಕಡ್ಡಾಯವಾಗಿ ಸಮವಸ್ತ್ರ ಧರಿಸಿಬೇಕು. ಅವಶ್ಯಕತೆ ಇದ್ದರೆ ಕೇವಲ ಕೆಎಸ್​ಆರ್​ಪಿ ಮತ್ತು ಸಿಎಆರ್​ ಪೊಲೀಸರು ಮಾತ್ರ ಬಳಸಬಹುದು. ಆದ್ರೆ ಸಿವಿಲ್​ ಪೊಲೀಸರು ಯಾವುದೇ ಕಾರಣಕ್ಕೂ ಅನಾವಶ್ಯಕವಾಗಿ ಲಾಠಿ ಬಳಸಬೇಡಿ.

ಮೈಕ್​ಗಳನ್ನ ಬಳಸಿ ಅನೌನ್ಸ್​ಮೆಂಟ್​ ಮಾಡುವ ಮೂಲಕ ಜನರ ಮನವೊಲಿಸಿ ಅಂತಾ ಹೇಳಿದ್ದಾರೆ.

ಗೃಹಸಚಿವ ಬಸವರಾಜ ಬೊಮ್ಮಾಯಿ ಕೂಡಾ ಲಾಠಿ ಬಳಸದಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ