Breaking News

ಸಚಿವ ಕೋಟ ವಿರುದ್ಧ ಕಿಡಿಗೇಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ

Spread the love

ಸಚಿವ ಕೋಟ ವಿರುದ್ಧ ಕಿಡಿಗೆಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಖಂಡನೆ

ಉಡುಪಿ; ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್‌ಬುಕ್ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬಿಜೆಪಿ‌ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಸಚಿವ ಕೋಟ ಈ ವರೆಗೆ ರಾಜ್ಯದಲ್ಲೆ ಸಭ್ಯ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ.ಅಂತವರ ಬಗ್ಗೆ ಇಲ್ಲಸಲ್ಲದ ಆರೋಪ ಅವಹೇಳನ ಮಾಡುವವರ ಸಹಿಸಿಕೊಂಡು ಕೂರುವುದಿಲ್ಲ ಈ ರೀತಿಯ ಬರಹಯುಕ್ತ ಪೋಸ್ಟ್‌ರ್ ಇನ್ನು ಮುಂದೆಯೂ ಯಾರ ಬಗ್ಗೆಯೂ ಮಾಡಕೂಡದು ಆ ರೀತಿಯ ಶಿಕ್ಷೆ ವಿಧಿಸಬೇಕು ಎಂದು ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಕ್ರೋಶದಲ್ಲಿ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ