Breaking News

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ

Spread the love

ಧಾರವಾಡ : ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ ಎನ್ನುವಂತಾಗಿದೆ.

ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿತ್ತು. ಇಂತಹ ಮಾಜಿ ಸಚಿವ ವಿನಯ್ ಕುಲಕರ್ಣಿಯವರು ಜಾಮೀನಿಗಾಗಿ ಧಾರವಾಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದಿಗೆ ಮುಂದೂಡಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಂತ ನ್ಯಾಯಪೀಠವು, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ ಎನ್ನುವಂತೆ ಆಗಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ