Breaking News

ಮಂಗಳೂರು ಪೊಲೀಸರ ರಕ್ತಪಾತಕ್ಕೆ ಗ್ಯಾಂಗ್ ಪ್ಲಾನ್

Spread the love

 

ಮಂಗಳೂರು: ಕರಾವಳಿ ಪೊಲೀಸರ ರಕ್ತಪಾತಕ್ಕೆ ಹುಟ್ಟಿಕೊಂಡಿದ್ದ ‘ಮಾಯಾ ಗ್ಯಾಂಗ್’ ನ ಸ್ಕೆಚ್ ಏನಿತ್ತು ಎಂಬುದು ತಿಳಿದರೆ ನೀವು ಬೆಚ್ಚಿ ಬೀಳೋದು ಗ್ಯಾರೆಂಟಿ.

ಮಂಗಳೂರಿನಲ್ಲಿ ಸಿಎಎ, ಎನ್‍ಆರ್‍ಸಿ ಪ್ರತಿಭಟನೆ ವೇಳೆ ನಡೆದಿದ್ದ ಲಾಠಿ ಚಾರ್ಜ್, ಕಲ್ಲುತೂರಾಟ ಮತ್ತು ಗೋಲಿಬಾರ್ ಘಟನೆಗೆ ಕಳೆದ ಡಿಸೆಂಬರ್‍ಗೆ ಒಂದು ವರ್ಷ ತುಂಬಿತ್ತು. ಈ ಗಲಭೆಯಲ್ಲಿ ಆಗ ಗೋಲಿಬಾರ್‍ಗೆ ಇಬ್ಬರು ಬಲಿಯಾಗಿದ್ದರು. ಒಂದು ವರ್ಷದೊಳಗೆ ಇದರ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ಒಂದು ನಟೋರಿಯಸ್ ತಂಡ ಮಂಗಳೂರಿನಲ್ಲಿ ರೆಡಿಯಾಗಿತ್ತು. ಆ ತಂಡದ ಹೆಸರೇ ‘ಮಾಯಾ ಗ್ಯಾಂಗ್’.– ಮಂಗಳೂರು ಪೊಲೀಸರ ರಕ್ತಪಾತಕ್ಕೆ ಗ್ಯಾಂಗ್ ಪ್ಲಾನ್

ಮಂಗಳೂರು: ಕರಾವಳಿ ಪೊಲೀಸರ ರಕ್ತಪಾತಕ್ಕೆ ಹುಟ್ಟಿಕೊಂಡಿದ್ದ ‘ಮಾಯಾ ಗ್ಯಾಂಗ್’ ನ ಸ್ಕೆಚ್ ಏನಿತ್ತು ಎಂಬುದು ತಿಳಿದರೆ ನೀವು ಬೆಚ್ಚಿ ಬೀಳೋದು ಗ್ಯಾರೆಂಟಿ.

ಮಂಗಳೂರಿನಲ್ಲಿ ಸಿಎಎ, ಎನ್‍ಆರ್‍ಸಿ ಪ್ರತಿಭಟನೆ ವೇಳೆ ನಡೆದಿದ್ದ ಲಾಠಿ ಚಾರ್ಜ್, ಕಲ್ಲುತೂರಾಟ ಮತ್ತು ಗೋಲಿಬಾರ್ ಘಟನೆಗೆ ಕಳೆದ ಡಿಸೆಂಬರ್‍ಗೆ ಒಂದು ವರ್ಷ ತುಂಬಿತ್ತು. ಈ ಗಲಭೆಯಲ್ಲಿ ಆಗ ಗೋಲಿಬಾರ್‍ಗೆ ಇಬ್ಬರು ಬಲಿಯಾಗಿದ್ದರು. ಒಂದು ವರ್ಷದೊಳಗೆ ಇದರ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ಒಂದು ನಟೋರಿಯಸ್ ತಂಡ ಮಂಗಳೂರಿನಲ್ಲಿ ರೆಡಿಯಾಗಿತ್ತು. ಆ ತಂಡದ ಹೆಸರೇ ‘ಮಾಯಾ ಗ್ಯಾಂಗ್’.

 

ಮಂಗಳೂರಿನಲ್ಲಿ ಸಿಎಎ, ಎನ್‍ಆರ್‍ಸಿ ಪ್ರತಿಭಟನೆ ವೇಳೆ ನಡೆದಿದ್ದ ಲಾಠಿ ಚಾರ್ಜ್, ಕಲ್ಲುತೂರಾಟ ಮತ್ತು ಗೋಲಿಬಾರ್ ಘಟನೆಗೆ ಕಳೆದ ಡಿಸೆಂಬರ್‍ಗೆ ಒಂದು ವರ್ಷ ತುಂಬಿತ್ತು. ಈ ಗಲಭೆಯಲ್ಲಿ ಆಗ ಗೋಲಿಬಾರ್‍ಗೆ ಇಬ್ಬರು ಬಲಿಯಾಗಿದ್ದರು. ಒಂದು ವರ್ಷದೊಳಗೆ ಇದರ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ಒಂದು ನಟೋರಿಯಸ್ ತಂಡ ಮಂಗಳೂರಿನಲ್ಲಿ ರೆಡಿಯಾಗಿತ್ತು. ಆ ತಂಡದ ಹೆಸರೇ ‘ಮಾಯಾ ಗ್ಯಾಂಗ್’.


Spread the love

About Laxminews 24x7

Check Also

ಐನಾಪುರದ ಶ್ರೀ ಸಿದ್ದೇಶ್ವರ ದೇವರ ಜಾತ್ರೆ ನಿಮಿತ್ಯ ಟಗರು ಕಾದಾಟ ನೆರವೇರಿತು ಇದರಲ್ಲಿ ಗೋಕಾಕ್ ತಾಲೂಕಿನ ಮೂಡಲಗಿ ಗ್ರಾಮದ ಅಜ್ಜಪ್ಪ ಸನದಿ ಇವರ ಟಗರು ಪ್ರಥಮ ಸ್ಥಾನ ಪಡೆದುಕೊಂಡಿತು.

Spread the love ಐನಾಪುರದ ಶ್ರೀ ಸಿದ್ದೇಶ್ವರ ದೇವರ ಜಾತ್ರೆ ನಿಮಿತ್ಯ ಟಗರು ಕಾದಾಟ ನೆರವೇರಿತು ಇದರಲ್ಲಿ ಗೋಕಾಕ್ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ