Breaking News

ಸಂಗಮೇಶ ಪ್ರಭಾಕರ ಎಸಿಎಫ್ ಆಗಿ ಬಡ್ತಿ

Spread the love

ಬೆಳಗಾವಿ‌ : ನಾಗರಗಾಳಿ ವಲಯ ಅರಣ್ಯಾಧಿಕಾರಿ (RFO) ಸಂಗಮೇಶ ಪ್ರಭಾಕರ ಅವರಿಗೆ ಸರ್ಕಾರ ಎಸಿಎಫ್ ಹುದ್ದೆಗೆ ಮುಂಬಡ್ತಿ ನೀಡಿದೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ACF) ಆಗಿ ಮುಂಬಡ್ತಿ ನೀಡಲಾಗಿದೆ.

ಕೃಷಿ ಇಲಾಖೆಯಡಿ ಹಾವೇರಿ ಜಲಾನಯನ ಅಭಿವೃದ್ಧಿ ಇಲಾಖೆಯ ಎಸಿಎಫ್ ಆಗಿ ಸಂಗಮೇಶ ಅವರನ್ನು ನೇಮಕ ಮಾಡಿದೆ.


Spread the love

About Laxminews 24x7

Check Also

ರಬಕವಿಯಲ್ಲಿ ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು ಹಿಡಿದು ಸಂಚರಿಸಿದ ಕಳ್ಳರು

Spread the love ಬಾಗಲಕೋಟೆ: ರಬಕವಿಯಲ್ಲಿ  ಮುಖಕ್ಕೆ ಮಾಸ್ಕ್ ಕೈಯಲ್ಲಿ ಕೋಲು ಹಿಡಿದು 6 ಜನ ಕಳ್ಳರು ಸಂಚರಿಸಿದ್ದಾರೆ. ಜ.19ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ