Breaking News

ಸಂಗಮೇಶ ಪ್ರಭಾಕರ ಎಸಿಎಫ್ ಆಗಿ ಬಡ್ತಿ

Spread the love

ಬೆಳಗಾವಿ‌ : ನಾಗರಗಾಳಿ ವಲಯ ಅರಣ್ಯಾಧಿಕಾರಿ (RFO) ಸಂಗಮೇಶ ಪ್ರಭಾಕರ ಅವರಿಗೆ ಸರ್ಕಾರ ಎಸಿಎಫ್ ಹುದ್ದೆಗೆ ಮುಂಬಡ್ತಿ ನೀಡಿದೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ACF) ಆಗಿ ಮುಂಬಡ್ತಿ ನೀಡಲಾಗಿದೆ.

ಕೃಷಿ ಇಲಾಖೆಯಡಿ ಹಾವೇರಿ ಜಲಾನಯನ ಅಭಿವೃದ್ಧಿ ಇಲಾಖೆಯ ಎಸಿಎಫ್ ಆಗಿ ಸಂಗಮೇಶ ಅವರನ್ನು ನೇಮಕ ಮಾಡಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ