ಬೆಳಗಾವಿ : ನಾಗರಗಾಳಿ ವಲಯ ಅರಣ್ಯಾಧಿಕಾರಿ (RFO) ಸಂಗಮೇಶ ಪ್ರಭಾಕರ ಅವರಿಗೆ ಸರ್ಕಾರ ಎಸಿಎಫ್ ಹುದ್ದೆಗೆ ಮುಂಬಡ್ತಿ ನೀಡಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ACF) ಆಗಿ ಮುಂಬಡ್ತಿ ನೀಡಲಾಗಿದೆ.
ಕೃಷಿ ಇಲಾಖೆಯಡಿ ಹಾವೇರಿ ಜಲಾನಯನ ಅಭಿವೃದ್ಧಿ ಇಲಾಖೆಯ ಎಸಿಎಫ್ ಆಗಿ ಸಂಗಮೇಶ ಅವರನ್ನು ನೇಮಕ ಮಾಡಿದೆ.
Spread the love ಬಾಗಲಕೋಟೆ: ರಬಕವಿಯಲ್ಲಿ ಮುಖಕ್ಕೆ ಮಾಸ್ಕ್ ಕೈಯಲ್ಲಿ ಕೋಲು ಹಿಡಿದು 6 ಜನ ಕಳ್ಳರು ಸಂಚರಿಸಿದ್ದಾರೆ. ಜ.19ರ …