ಮೈಸೂರು : ಇಂದು ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಇಂತಹ ಮನವಿಗೆ ಒಪ್ಪಿರುವಂತ ನಟ ದರ್ಶನ್ ಯಾವುದೇ ಸಂಭಾವನೆ ಪಡೆಯದೇ, ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರಂತೆ.

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …