ಮೈಸೂರು : ಇಂದು ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಇಂತಹ ಮನವಿಗೆ ಒಪ್ಪಿರುವಂತ ನಟ ದರ್ಶನ್ ಯಾವುದೇ ಸಂಭಾವನೆ ಪಡೆಯದೇ, ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರಂತೆ.
Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …