ಮೈಸೂರು : ಇಂದು ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಇಂತಹ ಮನವಿಗೆ ಒಪ್ಪಿರುವಂತ ನಟ ದರ್ಶನ್ ಯಾವುದೇ ಸಂಭಾವನೆ ಪಡೆಯದೇ, ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರಂತೆ.
Spread the loveಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ …