Breaking News

ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಒತ್ತು‌:ಶಶಿಕಲಾ ಜೊಲ್ಲೆ

Spread the love

ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. ಹೀಗಾಗಿ ಈ ಭಾಗಕ್ಕೆ ವಿಶೇಷವಾಗಿ ಹೆಚ್ಚು ಒತ್ತು‌ ನೀಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ, ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. ಹೀಗಾಗಿ ಈ ಭಾಗಕ್ಕೆ ವಿಶೇಷವಾಗಿ ಹೆಚ್ಚು ಒತ್ತು‌ ನೀಡುತ್ತೇವೆ. ಅಂಗನವಾಡಿ ಮೂಲಕ ಮಕ್ಕಳ ಆರೋಗ್ಯ ತಪಾಸಣೆ ಆರಂಭಗೊಂಡಿದೆ. 2 ಸಾವಿರ ಹೊಸ ಅಂಗನವಾಡಿ ಕೇಂದ್ರಕ್ಕೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆ ಕೇಂದ್ರಕ್ಕೆ ಕಳಿಸಿದ್ದೇವೆ. ಒಪ್ಪಿಗೆ ನೀಡುತ್ತೆ ಎನ್ನುವ ವಿಶ್ವಾಸವಿದೆ’ ಎಂದರು.


Spread the love

About Laxminews 24x7

Check Also

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Spread the love ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ