Breaking News

ಪುತ್ತೂರಿನ ಬಾಲಕನ ಆವಿಷ್ಕಾರಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ

Spread the love

ಪುತ್ತೂರಿನ ಬಾಲಕನ ಆವಿಷ್ಕಾರಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ

ಮಂಗಳೂರು: ದಕ್ಷಿಣ ಕನ್ನಡದ ರಾಕೇಶ್‍ಕೃಷ್ಣ ಕೆ. ಮತ್ತು ಬೆಂಗಳೂರಿನ ವೀರ್ ಕಶ್ಯಪ್ ಸೇರಿದಂತೆ ದೇಶದ ಒಟ್ಟು 32 ಮಕ್ಕಳಿಗೆ ಈ ಬಾರಿಯ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಲಭಿಸಿದೆ.

ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಅವರ ಸೀಡೋಗ್ರಾಫರ್ ಅನ್ನೋ ಬೀಜ ಬಿತ್ತನೆಯ ಕೃಷಿ ಯಂತ್ರ ಸಂಶೋಧನೆಗೆ ಈ ಪ್ರಶಸ್ತಿ ಸಂದಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಂಗಳೂರಿನಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸುವ ಅವಕಾಶವೂ ರಾಕೇಶ್ ಕೃಷ್ಣಗೆ ಲಭಿಸಿದೆ. ಇನ್ನಷ್ಟು ಸಾಧನೆಗೈಯಲು ಪ್ರಧಾನಿ ಮೋದಿಯವರ ಮಾತುಗಳು ಪ್ರೇರಣೆ ನೀಡಿದೆ ಎಂದು ರಾಕೇಶ್ ಕೃಷ್ಣ ಸಂತಸ ವ್ಯಕ್ತಪಡಿಸಿದ್ದಾನೆ.
ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಅವರ ಸೀಡೋಗ್ರಾಫರ್ ಅನ್ನೋ ಬೀಜ ಬಿತ್ತನೆಯ ಕೃಷಿ ಯಂತ್ರ ಸಂಶೋಧನೆಗೆ ಈ ಪ್ರಶಸ್ತಿ ಸಂದಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಂಗಳೂರಿನಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸುವ ಅವಕಾಶವೂ ರಾಕೇಶ್ ಕೃಷ್ಣಗೆ ಲಭಿಸಿದೆ. ಇನ್ನಷ್ಟು ಸಾಧನೆಗೈಯಲು ಪ್ರಧಾನಿ ಮೋದಿಯವರ ಮಾತುಗಳು ಪ್ರೇರಣೆ ನೀಡಿದೆ ಎಂದು ರಾಕೇಶ್ ಕೃಷ್ಣ ಸಂತಸ ವ್ಯಕ್ತಪಡಿಸಿದ್ದಾನೆ.


Spread the love

About Laxminews 24x7

Check Also

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Spread the loveಹಾವೇರಿ: ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್  ಮತ್ತು ಟ್ರೇಲರ್ ನಡುವೆ ಸಿಲುಕಿ ಚಾಲಕ  ಸಾವನ್ನಪ್ಪಿರುವ ಘಟನೆ ಹಾವೇರಿ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ