Breaking News

ಪುತ್ತೂರಿನ ಬಾಲಕನ ಆವಿಷ್ಕಾರಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ

Spread the love

ಪುತ್ತೂರಿನ ಬಾಲಕನ ಆವಿಷ್ಕಾರಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ

ಮಂಗಳೂರು: ದಕ್ಷಿಣ ಕನ್ನಡದ ರಾಕೇಶ್‍ಕೃಷ್ಣ ಕೆ. ಮತ್ತು ಬೆಂಗಳೂರಿನ ವೀರ್ ಕಶ್ಯಪ್ ಸೇರಿದಂತೆ ದೇಶದ ಒಟ್ಟು 32 ಮಕ್ಕಳಿಗೆ ಈ ಬಾರಿಯ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಲಭಿಸಿದೆ.

ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಅವರ ಸೀಡೋಗ್ರಾಫರ್ ಅನ್ನೋ ಬೀಜ ಬಿತ್ತನೆಯ ಕೃಷಿ ಯಂತ್ರ ಸಂಶೋಧನೆಗೆ ಈ ಪ್ರಶಸ್ತಿ ಸಂದಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಂಗಳೂರಿನಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸುವ ಅವಕಾಶವೂ ರಾಕೇಶ್ ಕೃಷ್ಣಗೆ ಲಭಿಸಿದೆ. ಇನ್ನಷ್ಟು ಸಾಧನೆಗೈಯಲು ಪ್ರಧಾನಿ ಮೋದಿಯವರ ಮಾತುಗಳು ಪ್ರೇರಣೆ ನೀಡಿದೆ ಎಂದು ರಾಕೇಶ್ ಕೃಷ್ಣ ಸಂತಸ ವ್ಯಕ್ತಪಡಿಸಿದ್ದಾನೆ.
ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಅವರ ಸೀಡೋಗ್ರಾಫರ್ ಅನ್ನೋ ಬೀಜ ಬಿತ್ತನೆಯ ಕೃಷಿ ಯಂತ್ರ ಸಂಶೋಧನೆಗೆ ಈ ಪ್ರಶಸ್ತಿ ಸಂದಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಂಗಳೂರಿನಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸುವ ಅವಕಾಶವೂ ರಾಕೇಶ್ ಕೃಷ್ಣಗೆ ಲಭಿಸಿದೆ. ಇನ್ನಷ್ಟು ಸಾಧನೆಗೈಯಲು ಪ್ರಧಾನಿ ಮೋದಿಯವರ ಮಾತುಗಳು ಪ್ರೇರಣೆ ನೀಡಿದೆ ಎಂದು ರಾಕೇಶ್ ಕೃಷ್ಣ ಸಂತಸ ವ್ಯಕ್ತಪಡಿಸಿದ್ದಾನೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಖಾಕಿ ಆರ್ಭಟ: ಮದ್ಯದ ಮಾಫಿಯಾ, ಬೈಕ್ ಕಳ್ಳರು ಹಾಗೂ ಮಾದಕ ವ್ಯಸನಿಗಳ ವಿರುದ್ಧ ಸರಣಿ ದಾಳಿ!

Spread the love ಬೆಳಗಾವಿಯಲ್ಲಿ ಖಾಕಿ ಆರ್ಭಟ: ಮದ್ಯದ ಮಾಫಿಯಾ, ಬೈಕ್ ಕಳ್ಳರು ಹಾಗೂ ಮಾದಕ ವ್ಯಸನಿಗಳ ವಿರುದ್ಧ ಸರಣಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ