Breaking News

ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ:ಕೋಡಿಹಳ್ಳಿ ಚಂದ್ರಶೇಖರ್‌

Spread the love

ಬೆಂಗಳೂರು: ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ, ದೇಶಕ್ಕಾಗಿ ನಮ್ಮ ಅಪ್ಪ-ಅಮ್ಮನೂ ದುಡಿದಿದ್ದಾರೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವ್ರು ಹೇಳಿದ್ದಾರೆ.

ಫ್ರೀಡಂ ಪಾರ್ಕ್‌ʼನಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವ್ರು, ‘ ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ, ದೇಶಕ್ಕಾಗಿ ನಮ್ಮ ಅಪ್ಪ-ಅಮ್ಮನೂ ದುಡಿದಿದ್ದಾರೆ.ಅನ್ನದಾತದ ವಿರೋಧಿ ಕಾಯ್ದೆಗಳನ್ನ ತಕ್ಷಣ ವಾಪಸ್‌ ಪಡೆಯಿರಿ. ಇನ್ನು ಗೋಹತ್ಯೆ ನಿಷೇಧ ಕಾಯ್ದೆಯನ್ನ ತರಬೇಕೋ ಬೇಡ್ವಾ ಅಂತಾ ನಾವು ನಿರ್ಧರಿಸ್ಬೇಕು. ಹಸು ಸಾಕುವ ಕುರಿತು ನಿಮ್ಮಿಂದ ಕಲಿಯಬೇಕಿಲ್ಲ’ ಎಂದಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ