Breaking News

ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ಸಮರ್ಪಿಸಿದ್ದಾರೆ. ಡಾ.ಸೋನಾಲಿ ಸರ್ನೋಬತ್

Spread the love

ಬೆಳಗಾವಿ –  ನಿಯತಿ ಫೌಂಡೇಶನ್ ಅಧ್ಯಕ್ಷೆ, ಕೇಂದ್ರ ಲಲಿತಕಲಾ ಅಕಾಡೆಮಿ ಸದಸ್ಯೆ, ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ನಿರ್ದೇಶಕಿ ಡಾ.ಸೋನಾಲಿ ಸರ್ನೋಬತ್ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ಸಮರ್ಪಿಸಿದ್ದಾರೆ.

ವಿಶ್ವಹಿಂದೂ ಪರಿಷತ್ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಅವರಿಗೆ ಡಾ.ಸೋನಾಲಿ ಸರ್ನೋಬತ್ ಮತ್ತು ಡಾ.ಸಮೀರ್ ಸರ್ನೋಬತ್ ಚೆಕ್ ಹಸ್ತಾಂತರಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿ ಬರ ಘೋಷಿಸಿ, 10 ಸಾವಿರ ಕೋಟಿ ಪ್ಯಾಕೇಜ್ ನೀಡಿ: ರವಿಕುಮಾರ್ ಆಗ್ರಹ

Spread the loveಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು. 10 ಸಾವಿರ ಕೋಟಿ ಪ್ಯಾಕೇಜ್ ಘೋಷಣೆ ಮಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ