Breaking News
Home / Uncategorized / ಕರ್ನಾಟಕದ ತಂಟೆಗೆ ಬಂದ ಮಹಾರಾಷ್ಟ್ರಕ್ಕೆ ಉಪಮುಖ್ಯಮಂತ್ರಿಗಳು ಖಡಕ್ ತಿರುಗೇಟು.!

ಕರ್ನಾಟಕದ ತಂಟೆಗೆ ಬಂದ ಮಹಾರಾಷ್ಟ್ರಕ್ಕೆ ಉಪಮುಖ್ಯಮಂತ್ರಿಗಳು ಖಡಕ್ ತಿರುಗೇಟು.!

Spread the love

ಬೆಂಗಳೂರು : ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬುದಾಗಿ ದಿನಕ್ಕೊಂದು ಹೇಳಿಕೆ ಕೊಡುತ್ತಿರುವಂತ ಮಹಾರಾಷ್ಟ್ರಕ್ಕೆ, ಛತ್ರಪತಿ ಶಿವಾಜಿ ಪೂರ್ವಜರು ಕರ್ನಾಟಕದವರು ಹಾಗಾಗಿ ಶಿವಾಜಿಯ ಮೂಲಕ ಕರ್ನಾಟಕ. ಮುಂಬೈ ಕರ್ನಾಟಕಕ್ಕೆ ಸೇರಬೇಕು ಎನ್ನುವ ಮೂಲಕ ರಾಜ್ಯದ ತಂಟೆಗೆ ಬಂದಂತ ಮಹಾರಾಷ್ಟ್ರಕ್ಕೆ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಗೋವಿಂದ ಕಾರಜೋಳ ಖಡಕ್ ತಿರುಗೇಟು ನೀಡಿದ್ದಾರೆ.

 

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ವಾದಕ್ಕೆ, ಮುಂಬೈ ಕರ್ನಾಟಕಕ್ಕೆ ಸೇರಬೇಕು ಎಂಬುದಾಗಿ ತಿರುಗೇಟು ನೀಡಿದ್ದಾರೆ.

ಇತ್ತ ಡಿಸಿಎಂ ಗೋವಿಂದ ಕಾರಜೋಳ, ಛತ್ರಪತಿ ಶಿವಾಜಿ ಪೂರ್ವಜರು ಕರ್ನಾಟಕದವರು, ಹೀಗಾಗಿ ಶಿವಾಜಿಯ ಮೂಲಕ ಕರ್ನಾಟಕವೆಂದು ಹೇಳುವ ಮೂಲಕ, ಶಿವಾಜಿ ಆರಾಧಿಸುವಂತ ಮರಾಠಿಗರಿಗೆ ಟಾಂಗ್ ನೀಡಿದ್ದಾರೆ.


Spread the love

About Laxminews 24x7

Check Also

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್‌

Spread the loveಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ