Breaking News
Home / ಜಿಲ್ಲೆ / ಬೆಳಗಾವಿ / ಶಿವಾಜಿ ಮಹಾರಾಜರ ಮೂಲವೇ ಕನ್ನಡ: ಕಾರಜೋಳ

ಶಿವಾಜಿ ಮಹಾರಾಜರ ಮೂಲವೇ ಕನ್ನಡ: ಕಾರಜೋಳ

Spread the love

ಬೆಳಗಾವಿ-ಮುಂಬೈ ನಮ್ಮದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ ಬೆನ್ನಲ್ಲಿಯೇ ಡಿಸಿಎಂ ಗೋವೀಂದ್ ಕಾರಜೋಳ ಅವರು ಶಿವಾಜಿ ಮೂಲ ಕನ್ನಡ ಎಂದು ಹೇಳಿಕೆ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ.

ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದು ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕನ್ನಡ, ಮಹಾರಾಷ್ಟ್ರದ ಲ್ಲಿ ಉದ್ಧವ್ ಠಾಕ್ರೆ ನೇತೃತ್ವದ್ದು ಸಮ್ಮಿಶ್ರ ಸರ್ಕಾರ, ಕಾಂಗ್ರೆಸ್ ಪಕ್ಷದವರು ಯಾವಾಗ ಕಿತ್ತಾಕ್ತಾರೆ ಎಂಬ ಭಯ ಉದ್ಧವ್ ಠಾಕ್ರೆಗಿದೆ, ಖುರ್ಚಿ ಉಳಿಸಿಕೊಳ್ಳಲು ಜನರ ಗಮನ ಬೇರೆಡೆ ಸೆಳೆಯುತ್ತಿದ್ದಾರೆ, ಉದ್ಧವ್ ಠಾಕ್ರೆ ಇತಿಹಾಸ ಓದಿಲ್ಲ ಎಂದು ತಿಳಿದುಕೊಂಡಿದ್ದೇನೆ, ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕನ್ನಡ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ