Breaking News

ನಿರ್ಮಿತ ಮಾಧ್ಯಮಿಕ ಶಾಲೆಯ ಲೋಕಾರ್ಪಣೆ ಕಾರ್ಯಕ್ರಮ ಬೆಳಗ್ಗೆ 11.30ಕ್ಕೆ

Spread the love

ಬೆಳಗಾವಿ – ಜಾಂಬೋಟಿಯಲ್ಲಿ ಜನಕಲ್ಯಾಣ ಸಮಿತಿಯ ವಿದ್ಯಾ ವಿಕಾಸ ಸಮಿತಿಯಿಂದ ಪುನರ್ ನಿರ್ಮಿತ ಮಾಧ್ಯಮಿಕ ಶಾಲೆಯ ಲೋಕಾರ್ಪಣೆ ಕಾರ್ಯಕ್ರಮ ಸೋಮವಾರ ಬೆಳಗ್ಗೆ 11.30ಕ್ಕೆ ನಡೆಯಲಿದೆ.

ಶಿಕ್ಷಣ ಸಚಿವ ಸುರೇಶ ಕುಮಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ, ವಿಟಿಯು ಕುಲಪತಿ ಕರಿಸಿದ್ದಪ್ಪ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ