Breaking News

ರಾಜ್ಯ ಚುನಾವಣೆ ಆಯುಕ್ತ ಸಂಜೀವ ಕುಮಾರ ಬೆಳಗಾವಿಗೆ,ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

Spread the love

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣೆ ಆಯುಕ್ತ ಸಂಜೀವ ಕುಮಾರ ಬೆಳಗಾವಿಗೆ ಆಗಮಿಸಿದ್ದು, ಚುನಾವಣೆ ಸಿದ್ಧತೆಯ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

ಸುರೇಶ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಯಾವುದೇ ಕ್ಷಣದಲ್ಲಿ ಉಪಚುನಾವಣೆ ಘೋಷಣೆಯಾಗಬಹುದು. ಈ ಹಿನ್ನೆಲೆಯಲ್ಲಿ ಇಲ್ಲಿ ಆಗಿರುವ ಸಿದ್ಧತೆಗಳನ್ನು ಪರಿಶೀಲಿಸಲು ಸಂಜೀವಕುಮಾರ ಆಗಮಿಸಿದ್ದಾರೆ. ಅಧಿಕಾರಿಗಳ ಸಭೆ ಕರೆದಿದ್ದು, ಎಲ್ಲ ಮಾಹಿತಿ ಕಲೆಹಾಕುತ್ತಿದ್ದಾರೆ. ಸಭೆ ಬಳಿಕ ಸಂಜೀವಕುಮಾರ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ