Breaking News

ಶಾಲೆಗಳ ಬೇಸಗೆ ರಜೆ ಮೊಟಕುಗೊಳಿಸಲಾಗಿದೆ: ಸುರೇಶ್ ಕುಮಾರ್

Spread the love

ಬೆಂಗಳೂರು: ಈ ವರ್ಷದ ಬೇಸಗೆ ರಜೆಯನ್ನು ಮೊಟಕುಗೊಳಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದರು.

2020ರಲ್ಲಿ ಬೇಸಗೆ ರಜೆಯನ್ನು ಕೋವಿಡ್-19ನಿಂದಾಗಿ ಮುಂದೂಡಲಾಯಿತು. ಇದರಿಂದ ಶೈಕ್ಷಣಿಕ ವರ್ಷದ ಮೇಲೆ ತುಂಬಾ ಪರಿಣಾಮ ಬೀರಿದೆ. ಶಾಲೆಗಳು ದೀರ್ಘ ಅವಧಿಯಿಂದ ಮುಚ್ಚಲ್ಪಟ್ಟಿದೆ. ಇದರಿಂದಾಗಿ ಬೇಸಗೆ ರಜೆ ಮೊಟಕುಗೊಳಿಸಲು ನಿರ್ಧರಿಸಿದ್ದೇವೆ ಎಂದರು.

ಶಾಲೆ ಮುಚ್ಚಿರುವುದರಿಂದ ತುಂಬಾ ಸಮಸ್ಯೆಗಳು ಎದುರಾಗಿದೆ ಮತ್ತು ಆದಷ್ಟು ಬೇಗ ತರಗತಿಗಳನ್ನು ತೆರೆಯುವ ಅಗತ್ಯವಿದೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ದೇವಾಲಯದ ಸುತ್ತ ಮಾಂಸಾಹಾರ ನಿಷೇಧ ನೋಟಿಸ್‌ ವಾಪಸ್​: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ

Spread the loveಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ