Breaking News

ಶಾಲೆಗಳ ಬೇಸಗೆ ರಜೆ ಮೊಟಕುಗೊಳಿಸಲಾಗಿದೆ: ಸುರೇಶ್ ಕುಮಾರ್

Spread the love

ಬೆಂಗಳೂರು: ಈ ವರ್ಷದ ಬೇಸಗೆ ರಜೆಯನ್ನು ಮೊಟಕುಗೊಳಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದರು.

2020ರಲ್ಲಿ ಬೇಸಗೆ ರಜೆಯನ್ನು ಕೋವಿಡ್-19ನಿಂದಾಗಿ ಮುಂದೂಡಲಾಯಿತು. ಇದರಿಂದ ಶೈಕ್ಷಣಿಕ ವರ್ಷದ ಮೇಲೆ ತುಂಬಾ ಪರಿಣಾಮ ಬೀರಿದೆ. ಶಾಲೆಗಳು ದೀರ್ಘ ಅವಧಿಯಿಂದ ಮುಚ್ಚಲ್ಪಟ್ಟಿದೆ. ಇದರಿಂದಾಗಿ ಬೇಸಗೆ ರಜೆ ಮೊಟಕುಗೊಳಿಸಲು ನಿರ್ಧರಿಸಿದ್ದೇವೆ ಎಂದರು.

ಶಾಲೆ ಮುಚ್ಚಿರುವುದರಿಂದ ತುಂಬಾ ಸಮಸ್ಯೆಗಳು ಎದುರಾಗಿದೆ ಮತ್ತು ಆದಷ್ಟು ಬೇಗ ತರಗತಿಗಳನ್ನು ತೆರೆಯುವ ಅಗತ್ಯವಿದೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ