Breaking News

ಗೋಕಾಕ: ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

Spread the love

ಗೋಕಾಕ: ಸಮೀಪದ ಮರಡಿಮಠ ಗ್ರಾಮದ ಬಳಿಯ ಕೊಣ್ಣೂರು ಪುರಸಭೆ ಕಟ್ಟಡದ ಪಕ್ಕ ಕೊಳೆತ ಸ್ಥಿತಿಯಲ್ಲಿ ಅನಾಮಧೇಯ ಯುವಕನ ಶವ ಪತ್ತೆಯಾಗಿದೆ.

 

ಕೊಳೆತ ಸ್ಥಿತಿಯಲ್ಲಿರುವುದರಿಂದ ಯುವಕ ಯಾರೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

‘ಗೃಹ ಲಕ್ಷ್ಮಿ’ ಬಾಕಿ ಗದ್ದಲ; ಸಚಿವೆ ಹೆಬ್ಬಾಳ್ಕರ್ ವಿಷಾದ, ವಿಪಕ್ಷಗಳಿಂದ ಸಭಾತ್ಯಾಗ

Spread the love ಬೆಳಗಾವಿ: ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ವಿಚಾರವು ವಿಧಾನಸಭೆಯಲ್ಲಿಂದು ಭಾರಿ ಗದ್ದಲ, ಕೋಲಾಹಲ ಸೃಷ್ಟಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ