Breaking News

ಸಿದ್ದು ಅಹಿಂದ ಆಟ ನಡೆಯಲ್ಲ : ಎಂ.ಪಿ.ರೇಣು ಕಾಚಾರ್ಯ

Spread the love

ಬೆಂಗಳೂರು,ಫೆ.17- ಬಿಜೆಪಿಯಲ್ಲಿ ಎಲ್ಲಾ ಸಮುದಾಯಗಳಿಗೆ ಆದ್ಯತೆ ನೀಡಿರುವುದರಿಂದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಹಿಂದ ಅಥವಾ ಅಹಿಂದ ಯಾವುದೂ ನಡೆಯುವುದಿಲ್ಲ ಎಂದು ರಾಜ್ಯದ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣು ಕಾಚಾರ್ಯ ಟಾಂಗ್ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ತತ್ವದಡಿ ಪ್ರಧಾನಿ ನರೇಂದ್ರಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರು ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‍ನ ಅಹಿಂದ ನಾಟಕವನ್ನು ಜನರು ನಂಬುವುದಿಲ್ಲ. ರಾಜ್ಯದ ಜನತೆ ನಮ್ಮ ಜೊತೆ ಇರುವಾಗ ಇಂತಹ ನಾಟಕಗಳಿಗೆ ಸೊಪ್ಪು ಹಾಕುವುದಿಲ್ಲ ಎಂದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ