Breaking News

ಬೆಳಗಾವಿ ಪೊಲೀಸರ ಕಾರ್ಯಾಚರಣೆ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

Spread the love

ಬೆಳಗಾವಿ : ಬೆಳಗಾವಿ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದಾಳಿ ವೇಳೆ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ ಯಡಿಯೂರಪ್ಪ ಮಾರ್ಗದಲ್ಲಿ ನಡೆದ ದಾಳಿಯಲ್ಲಿ ಗಾಂಜಾ ಮಾರುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದು, ಸುಮಾರು ಒಂದುವರೆ ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ‌.

ಜ್ಞಾನೇಶ್ವರ ಪಾಟೀಲ ಬಂಧಿತ ಆರೋಪಿ. ಬೆಳಗಾವಿಯ ಪೊಲೀಸರು ಮಟಕಾ ಜೂಜಾಟ,ಗಾಂಜಾ ವಿರುದ್ಧ ದೊಡ್ಡ ಹೋರಾಟವನ್ನೇ ಮಾಡುತ್ತಿದ್ದು,ಡಿಸಿಪಿ ವಿಕ್ರಂ ಅಮಟೆ ಅವರು ನಿರಂತರವಾಗಿ ದಾಳಿಗಳನ್ನ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ