Breaking News

ಕೊನೆಗೂ ಯುವರತ್ನ ಮೂರನೇ ಹಾಡಿಗೆ ಮುಹೂರ್ತ ಕೂಡಿಬಂತು

Spread the love

ಬೆಂಗಳೂರು: ಯುವರತ್ನ ಸಿನಿಮಾದ ಮೂರನೇ ಹಾಡಿನ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಕಳೆದ ಭಾನುವಾರ ಬಿಡುಗಡೆಯಾಗಬೇಕಿದ್ದ ಈ ಹಾಡು ಕಾರಣಾಂತರಗಳಿಂದ ಮುಂದೂಡಿಕೆಯಾಗಿತ್ತು.

ಊರಿಗೊಬ್ಬ ರಾಜ ಎನ್ನುವ ಹಾಡನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೇ ಹಾಡಿದ್ದಾರೆ. ಈ ಹಾಡು ಫೆಬ್ರವರಿ 25 ರಂದು ಅಂದರೆ ನಾಳೆ 3.33 ಕ್ಕೆ ಹೊಂಬಾಳೆ ಫಿಲಂಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ತೆಲುಗಿನಲ್ಲೂ ಈ ಹಾಡು ಬಿಡುಗಡೆಯಾಗುತ್ತಿದೆ. ತಮನ್ ಸಂಗೀತ ಸಂಯೋಜಿಸಿರುವ ಈ ಹಾಡಿನ ಬಗ್ಗೆ ಭಾರೀ ನಿರೀಕ್ಷೆಯಿದೆ.


Spread the love

About Laxminews 24x7

Check Also

ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಈ ವರ್ಷ ರಾಜ್ಯಾದ್ಯಂತ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್

Spread the loveಬೆಂಗಳೂರು: ಹೃದಯಾಘಾತದಿಂದ ಮರಣವಾಗುವವರ ಸಂಖ್ಯೆ ಅಧಿಕವಾಗುತ್ತಿದ್ದು, ಇದನ್ನ ನಿಯಂತ್ರಿಸಲು ಈ ವರ್ಷದಿಂದಲೇ ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ