Breaking News
Home / ರಾಜ್ಯ / ಬಸವಕಲ್ಯಾಣ ಉಪಚುನಾವಣೆ : ಬಿಜೆಪಿಯಿಂದ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕೆ?

ಬಸವಕಲ್ಯಾಣ ಉಪಚುನಾವಣೆ : ಬಿಜೆಪಿಯಿಂದ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕೆ?

Spread the love

ಬೆಂಗಳೂರು : ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ನಾನು ಅಥವಾ ವಿಜಯೇಂದ್ರ ಇಬ್ಬರಲ್ಲಿ ಯಾರಾದರೂ ಕಣಕ್ಕಿಳಿಯಬಹುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗಾಗಿ ಬಿಜೆಪಿಯಲ್ಲಿ 18 ಆಕಾಂಕ್ಷಿಗಳಿದ್ದು, ಅವರ ಜೊತೆಗೆ ಸಭೆ ನಡೆಸಲಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ. ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಇಬ್ಬರಲ್ಲಿ ಒಬ್ಬರು ಕಣಕ್ಕಿಳಿಯಬಹುದು ಎಂದು ಹೇಳಿದ್ದಾರೆ.

ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ಪಕ್ಷ ಅಭ್ಯರ್ಥಿಗಳ ಪಟ್ಟಿ ಮಾಡಿ ಬಿಜೆಪಿ ಹೈಕಮಾಂಡ್ ಗೆ ರವಾನಿಸಲಿದ್ದು, ಬಿಜೆಪಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರು ಬಸವಕಲ್ಯಾಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ