ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇವರ ಶಾಸಕರ ಅನುದಾನದಲ್ಲಿ ಮಹಿಳಾ ಬಜಾರ್ (ತಿನಿಸು ಮಾರುಕಟ್ಟೆ) ಆರಂಭಿಸಲಾಗಿದೆ.
ಇಲ್ಲಿನ ಗೋವಾ ವೇಸ್ ಬಳಿ ರಾಣಿ ಚೆನ್ನಭೈರಾದೇವಿ ಮಹಿಳಾ ಬಜಾರ ಮತ್ತು ತಿನಿಸು ಕಟ್ಟೆ ಮಳಿಗೆಗಳನ್ನು ನಿರ್ಮಾಣಮಾಡಿದ್ದು, ಅದರ ಲೋಕಾರ್ಪಣೆ ಕಾರ್ಯಕ್ರಮವನ್ನು ರವಿವಾರ ಸಂಜೆ: 5 ಗಂಟೆಗೆ ರಾಜ್ಯಸಭಾ ಮಾಜಿ ಸದಸ್ಯ, ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ನೆರವೇರಿಸಲಿದ್ದಾರೆ.
Laxmi News 24×7