Breaking News

ರಮೇಶ ಸಿಡಿ ಪ್ರಕರಣದಿಂದ ಮುಕ್ತರಾಗಲೆಂದು ಅಭಿಮಾನಿಗಳಿಂದ 30 ಕಿ.ಮೀ ದೀರ್ಘ ದಂಡ ನಮಸ್ಕಾರ

Spread the love

ಗೋಕಾಕ : ಮಾಜಿ ಸಚಿವ ರಮೇಶ ಜಾರಕಿಹೊಳಿ ಶೀಘ್ರ ಸಿಡಿ ಪ್ರಕರಣದಿಂದ ಮುಕ್ತವಾಗಲೆಂದು ಪ್ರಾರ್ಥಿಸಿ  ತವಗ ಗ್ರಾಮದ ಇಬ್ಬರು ಅಭಿಮಾನಿಗಳು  ದೀರ್ಘ ದಂಡ ನಮಸ್ಕಾರ ಹಾಕಿದ್ದರು.

ತವಗ ಗ್ರಾಮದ ನಿವಾಸಿಗಳಾದ ಲಕ್ಕಪ್ಪ ಹತ್ತರಕಿ, ಶ್ರಿಕಾಂತ ದುಂಡರಗಿ ಎಂಬ ರಮೇಶ ಅಭಿಮಾನಿಗಳು  ತವಗ ಗ್ರಾಮದಿಂದ ಗೋಕಾಕ್ ವರೆಗೆ ಸುಮಾರು 30 ಕಿ.ಮೀ ದಿಡ್  ನಮಸ್ಕಾರ್ ಕೈಗೊಂಡಿದ್ದಾರೆ.

ಇದೇ ವೇಳೆ ಲಕ್ಕಪ್ಪ ಮಾತನಾಡಿ, ರಮೇಶ ಜಾರಕಿಹೊಳಿ ಅವರಿಗೊಸ್ಕರ್ ಬೆಳಗಾವಿಯಿಂದ ಬೆಂಗಳೂರು, ದೆಹಲಿ ಅವರಿಗೆ ಹೋರಾಟ ಮಾಡಲು ಸಿದ್ದರಿದ್ದೇವೆ. ಪ್ರಾಣ ಕೊಡುವುದಕ್ಕೂ ಸಹ ಸಿದ್ದ. ಈ ಪ್ರಕರಣದಿಂದ ಮುಕ್ತರಾಗಬೇಕು ಎನ್ನುವುದು ನಮ್ಮ ಆಸೆ. ಆದ ಕಾರಣ ತವಗದ ಹನುಮಂತ ದೇವಸ್ಥಾನದಿಂದ ಗೋಕಾಕ  ವರೆಗೆ ದಿಡ್ ನಮಸ್ಕಾರ ನಡೆಸುತ್ತಿದ್ದೇವೆ ಎಂದರು.

ದಿಡ್ ನಮಸ್ಕಾರ್ ಕೈಗೊಂಡ ಸಂದರ್ಭದಲ್ಲಿ ಅಭಿಮಾನಿಗಳೊಂದಿಗೆ ಗ್ರಾಮಸ್ಥರು  ರಮೇಶ್ ಅಣ್ಣಾ ಜಾರಕಿಹೊಳಿ ಅವರಿಗೆ ಜೈ, ದಿನೇಶ ಕಲ್ಲಹಳ್ಳಿಗೆ ಧಿಕ್ಕಾರ ಕೂಗಿದರು.


Spread the love

About Laxminews 24x7

Check Also

ಮಳೆ ಆರ್ಭಟ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

Spread the loveಮಳೆ ಆರ್ಭಟ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಬೆಳಗಾವಿ: ಮಂಗಳವಾರ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜೂನ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ