Breaking News

ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ ಅಂಗಡಿ ತಾಯಿ ವಿಧಿವಶ

Spread the love

ಬೆಳಗಾವಿ: ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ ಅಂಗಡಿ ಅವರ ತಾಯಿ ಗುರುವಾರ ವಿಧಿವಶರಾಗಿದ್ದಾರೆ.

ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದಲ್ಲಿ ಸೋಮವ್ವ ಅಂಗಡಿ ( 92) ವಿಧಿವಶರಾಗಿದ್ದಾರೆ.

ಕರೊನಾ ಸೋಂಕಿನಿಂದ ದಿ. ಸುರೇಶ ಅಂಗಡಿ ‌ಮೃತಪಟ್ಟು ಮಾರ್ಚ್ 23ಕ್ಕೆ 6 ತಿಂಗಳ ಪೂರ್ಣಗಳ್ಳಲಿದೆ. ಇದೀಗ ಅವರ ತಾಯಿ ಮೃತಪಟ್ಟಿದ್ದರಿಂದ ಅಂಗಡಿ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಇಂದು ಸಂಜೆ ಸ್ವಗ್ರಾಮ ಕೆಕೆ ಕೊಪ್ಪ ನಾಗರಹಾಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ