Breaking News

ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ ಕೊಲ್ಹಾಪುರದಲ್ಲಿ ಗಲಾಟೆ ಹಿನ್ನೆಲೆ

Spread the love

ಬೆಳಗಾವಿ:ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಕರ್ನಾಟಕ ಹಾಗೂ ಮಾಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಪ್ರತಿದಿನ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ 400 ಬಸ್ ಗಳು ಸಂಚರಿಸುತ್ತಿದ್ದವು. ಇನ್ನು ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚರಿಸುತ್ತಿದ್ದವು. ಆದರೆ ಗಲಾಟೆ ಹಿನ್ನೆಲೆಯಲ್ಲಿ ಎರಡು ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ನಿನ್ನೆ ಕೊಲ್ಹಾಪುರದಲ್ಲಿ ಗಲಾಟೆ ನಡೆದಿದ್ದು, ಇದೇ ಕಾರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ