Breaking News

ಎಂತಹ ಸಂದರ್ಭದಲ್ಲೂ ನಾವೆಲ್ಲರೂ ಜಾರಕಿಹೊಳಿ ಜೊತೆಗಿದ್ದೇವೆ: ಭೈರತಿ ಬಸವರಾಜು

Spread the love

ಬೆಂಗಳೂರು: ನಾವೆಲ್ಲರೂ ರಮೇಶ್ ಜಾರಕಿಹೊಳಿ ಜೊತೆಗಿದ್ದೇವೆ. ಎಂತಹ ಸಂದರ್ಭದಲ್ಲೂ ಜೊತೆಗಿರುತ್ತೇವೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ನಡೆಯಲಿ ಬಿಡಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿದರು.

ಸಚಿವ ಸುಧಾಕರ್ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸುಧಾಕರ್ ಅವರು ವ್ಯಾಕ್ಸಿನ್ ಪಡೆದಿದ್ದರು. ಅದಕ್ಕೆ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಅವರು ಆರೋಗ್ಯವಾಗಿದ್ದಾರೆ, ಸ್ವಲ್ಪ ಜ್ವರವಿದೆ ಎಂದರು.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ