Breaking News

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಬದಲಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಚಿಂತನೆ?

Spread the love

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಿಡಿ ಪ್ರಕರಣದ ಬಳಿಕ ರಾಜ್ಯ ಸರ್ಕಾರಕ್ಕೆ ಹೊಸ ಚೈತನ್ಯ ತುಂಬಲು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಳಗಾವಿ ಲೋಕಸಭೆ, ಮಸ್ಕಿ, ವಿಧಾನಸಭಾ ಸ್ಥಾನಗಳಿಗೆ ಈಗಾಗಲೇ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಅದಕ್ಕೂ ಮೊದಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

 

ಸಿಡಿ ಪ್ರಕರಣದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬೆಳಗಾವಿ ಜಿಲ್ಲಾ ಉಸ್ತುವಾರಿ ತೆರವಾಗಿದ್ದು, ಹೀಗಾಗಿ ತುರ್ತು ನೇಮಕ ಮಾಡುವ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಬೆಳಗಾವಿಗೆ ಸಚಿವ ಉಮೇಶ್ ಕತ್ತಿ ಅವರನ್ನು ನೇಮಕದ ಜೊತೆಗೆ ಹಲವು ಸಚಿವರ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆಯನ್ನು ಬದಲಿಸಲು ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ