Breaking News

ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ

Spread the love

ಕೊಪ್ಪಳ: ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಾರಿನ ಚಾಲಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿದ್ದಾರೆ. ಚಾಲಕ ಅವಾಚ್ಯ ಶಬ್ದ ಉಪಯೋಗಿಸಿದ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ.

ಹಲ್ಲೆ ಮಾಡಿದ ಮಹಿಳೆ ಸುಜಾತಾ ಗೋರ್ಲೆಕೊಪ್ಪ ಕೊಪ್ಪಳದ ಕುಕನೂರು ಪಟ್ಟಣ ನಿವಾಸಿ. ಕಾರು ಚಾಲಕ ವಿಜಯ್​ ನನ್ನನ್ನು ನಿಂದಿಸಿದ್ದಾನೆಂದು ಆರೋಪಿಸಿ, ಕೊಪ್ಪಳ ಜಿಲ್ಲಾಡಳಿತದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲೇ ಚಪ್ಪಲಿಯಿಂದ ಹೊಡೆದಿದ್ದಾರೆ. ಈ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


Spread the love

About Laxminews 24x7

Check Also

ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆ

Spread the love ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ