Breaking News

ಡಿಕೆಶಿ ರಾಜಕೀಯಕ್ಕೆ ನಾಲಾಯಕ್ : ಮಹಾನಾಯಕನ ವಿರುದ್ಧ ರಮೇಶ್ ಜಾರಕಿಹೊಳಿ ವಾಗ್ದಾಳಿ

Spread the love

ಬೆಂಗಳೂರು : ಸಿಡಿ ಯುವತಿ ಪೋಷಕರು ನೀಡಿದ ಹೇಳಿಕೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.

ಈ ವೇಳೆ ಡಿಕೆಶಿ ವಿರುದ್ಧ ಹರಿಹಾಯ್ದಿರುವ ರಮೇಶ್, ಮಹಾನಾಯಕ ರಾಜಕೀಯಕ್ಕೆ ನಾಲಾಯಕ್, ಕನಕಪುರದಲ್ಲಿ ನಾನು ಅವರ ವಿರುದ್ಧ ನಿಲ್ತೀನಿ. ಅವರನ್ನು ಸೋಲಿಸಲು ಹೋರಾಡ್ತೀನಿ ಎಂದಿದ್ದಾರೆ.

ನನ್ನ ಬಳಿ 11 ಸಾಕ್ಷಿಗಳಿವೆ, ಡಿಕೆಶಿ ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕ್ತೀನಿ ಎಂದು ಸಿಡಿದೆದ್ದಿದ್ದಾರೆ


Spread the love

About Laxminews 24x7

Check Also

ಮಾರ್ಚ್ 3 ಚಂದ್ರ ಗ್ರಹಣದ ಹಿನ್ನೆಲೆ ಈ ಎಲ್ಲಾ ದೇವಾಲಯಗಳು ಬಂದ್!

Spread the loveಬೆಂಗಳೂರು: ಮಾರ್ಚ್ 3ರಂದು ಸಂಭವಿಸಲಿರುವ ವರ್ಷದ ಮೊದಲ ಹಾಗೂ ಹಿಂದು ಪಂಚಾಂಗದ ಪ್ರಕಾರ ವರ್ಷದ ಕೊನೆಯ ಚಂದ್ರಗ್ರಹಣದ ಹಿನ್ನೆಲೆ ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ